Thursday, August 6, 2026

Pandora Papers

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img