Saturday, September 19, 2026

panipuri

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ ಹೇಳೋದನ್ನು ನೀವು ಯಾವತ್ತಾದ್ರೂ ಕೇಳಿದೀರಾ..? ಹಾಗೆ ಕೇಳಿರೋಕ್ಕೆ ಸಾಧ್ಯಾನೇ ಇಲ್ಲಾ. ಯಾಕಂದ್ರೆ, ಪಾನೀಪುರಿ ಅಂದ್ರೆ ಅಷ್ಟು ರುಚಿಕರ ತಿಂಡಿ. ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಜನ ಅದನ್ನು...

ಪಾನೀಪುರಿ ಪ್ರಿಯರೇ ಎಚ್ಚರ..! ಇದಕ್ಕಿಂತ ಕೆಟ್ಟದಾದ ತಿಂಡಿ ಇನ್ನೊಂದಿಲ್ಲ..

Health Tips: ಹಲವರಿಗೆ ಇಷ್ಟವಾಗುವ, ಎಲ್ಲ ವಯಸ್ಸಿನವರೂ ಚಪ್ಪರಿಸಿಕೊಂಡು, ಇಷ್ಟಪಟ್ಟು ತಿನ್ನುವ ಚಾಟ್ ಅಂದ್ರೆ ಪಾನೀಪುರಿ. ಆದರೆ ವೈದ್ಯರ ಪ್ರಕಾರ, ಎಲ್ಲಕ್ಕಿಂತ ಕೆಟ್ಟದಾದ ಚಾಟ್ ಅಂದ್ರೆ ಪಾನೀಪುರಿ. ಈ ಬಗ್ಗೆ ಡಾ.ಆಂಜೀನಪ್ಪ ಅವರೇ ವಿವರಿಸಿದ್ದಾರೆ ನೋಡಿ.. https://www.youtube.com/watch?v=mseUeciMKp4 ವೈದ್ಯರು ಹೇಳುವ ಪ್ರಕಾರ, ಎಲ್ಲಕ್ಕಿಂತ ಕೆಟ್ಟ ತಿಂಡಿ ಅಂದ್ರೆ ಪಾನೀಪುರಿ. ಅದರಲ್ಲು ಅಲ್ಲಿ ಬಳಕೆ ಮಾಡುವ ಪಾನಿ ಆರೋಗ್ಯಕ್ಕೆ...

ಈ ರೀತಿಯಾಗಿ ಮಾಡಿನೋಡಿ ಪಾನೀಪೂರಿಯ ಪಾನಿ..

ಪಾನೀಪೂರಿಗೆ ಎಷ್ಟು ಜನ ಫ್ಯಾನ್ಸ್ ಇದ್ದಾರೆ ಅನ್ನೋದು ಕೊರೋನಾ ಟೈಮಲ್ಲಿ ಎಲ್ಲರಿಗೂ ಗೊತ್ತಾಗಿತ್ತು. ಹೊರಗಡೆ ಪಾನೀಪೂರಿ ತಿನ್ನೋಕ್ಕಾಗದೇ, ಮನೆಯಲ್ಲಿ ರೆಸಿಪಿಯನ್ನು ಕಲಿತು ಪಾನೀಪೂರಿ ಮಾಡಿ, ತಿಂದಿದ್ದರು. ಆದ್ರೆ ಪಾರಿಪೂರಿಯೊಂದಿಗೆ ಸವಿಯುವ ಪಾನಿಯನ್ನ ಪರ್ಫೆಕ್ಟ್ ಆಗಿ, ಯಾರೂ ಮಾಡಿರೋಕ್ಕೆ ಸಾಧ್ಯವಿಲ್ಲ. ಹಾಗಾಗಿ ನಾವಿಂದು ಪಾನಿಪೂರಿಯ ಪಾನಿ ರೆಸಿಪಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...

ಮೊದಲು ಪಾನೀಪುರಿ ತಯಾರಿಸಿದ್ದು ಮಹಾಭಾರತದ ಈ ಹೆಣ್ಣು ಮಗಳು..

https://youtu.be/YsSTZ3TIb-M ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಮಕ್ಕಳಿಂದ ಹಿಡಿದು, ಮುದುಕರವರೆಗೂ ಎಲ್ಲರೂ ಬಾಯಿ ಚಪ್ಪರಿಸಿ ಪಾನೀಪುರಿ ತಿನ್ನುತ್ತಾರೆ. ಅಷ್ಟು ಟೇಸ್ಟಿ ತಿಂಡಿ ಅದು. ಫುಡ್ ಸ್ಟ್ರೀಟ್ನಲ್ಲಿ ಪಾನೀಪುರಿ ಇಲ್ಲದಿದ್ದರೆ, ಅದಕ್ಕೆ ಅರ್ಥಾನೇ ಇಲ್ಲಾ ಬಿಡಿ. ಅಷ್ಟು ಬೇಡಿಕೆಯಲ್ಲಿರುವ ಚಾಟ್ ಅದು. ಅಂಥ ಟೇಸ್ಟಿ ಚಾಟ್ ಮಹಾಭಾರತ ಕಾಲದಲ್ಲೇ ತಯಾರಾಗಿದ್ದು ಅಂದ್ರೆ ನೀವು ನಂಬಲೇಬೇಕು....

ಸ್ಟ್ರೀಟ್ ಸ್ಟೈಲ್ ಕಚೋರಿ ಈಗ ಮನೆಯಲ್ಲೇ ತಯಾರಿಸಿ..

https://youtu.be/UdqbgDu9fo0 ಈಗಿನ ಕಾಲದಲ್ಲಿ ಸ್ಟ್ರೀಟ್ ಫುಡ್ ಇಷ್ಟಪಡದ ಜನ ಇಲ್ಲವೇ ಇಲ್ಲ. ಪಾನೀಪುರಿ, ಮಸಾಲೆ ಪುಡಿ, ಸಮೋಸಾ, ಸ್ಯಾಂಡ್‌ವಿಚ್, ಗೋಬಿ ಹೀಗೆ ಸುಮಾರು ರೀತಿಯ ಸ್ಟ್ರೀಟ್ ಫುಡ್‌ಗಳು ಇಂದಿನ ಯುವಜನತೆಯ ಫೇವರಿಟ್ ತಿಂಡಿಗಳಾಗಿದೆ. ಇದರೊಂದಿಗೆ ಕಚೋರಿ ಪ್ರಿಯರ ಸಂಖ್ಯೆಯೇನು ಕಮ್ಮಿ ಇಲ್ಲ. ಆದ್ರೆ ನೀವಿಗ ಸ್ಟ್ರೀಟ್ ಸ್ಟೈಲ್ ಕಚೋರಿಯನ್ನ ಮನೆಯಲ್ಲೇ ತಯಾರಿಸಬಹುದು. ಅದು ಹೇಗೆ ಅನ್ನೋ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img