Saturday, April 19, 2025

panjab

ಲುಧಿಯಾನ್ ಸ್ಫೋಟ ಪ್ರಕರಣದ ಪ್ರಮುಖ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಬಂಧನ

ದೆಹಲಿ: ಪಂಜಾಬ್ ನ ಲುಧಿಯಾನ ಕೋರ್ಟ್ ಕಟ್ಟಡ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಗ್ರ ಹರ್ ಪ್ರೀತ್ ಸಿಂಗ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರ ಹರ್ ಪ್ರೀತ್ ಮಲೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ. ಲುಧಿಯಾನ ಕೋರ್ಟ್ ಬಾಂಬ್ ಸ್ಫೋಟದ ಹಿಂದಿನ ಪ್ರಮುಖ ಸಂಚುಕೋರ ಹರ್ ಪ್ರೀತ್ ನನ್ನು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು...

125 ಪ್ರಯಾಣಿಕರಿಗೆ ಕೊರೊನಾ ಸೋಂಕು..!

ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು. ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...

PM MODI ಭದ್ರತಾ ಉಲ್ಲಂಘನೆಯ ಕುರಿತು, ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ...
- Advertisement -spot_img

Latest News

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ,...
- Advertisement -spot_img