ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...
movie
ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ...
ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ...