Friday, September 20, 2024

Panjurli restourant

ಪಂಜುರ್ಲಿ ಫ್ಯಾಮಿಲಿ ದಾಬಾದಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ! ಕಣ್ಮುಚಿ ಕುಳಿತ ಅಬಕಾರಿ ಇಲಾಖೆ

Hubli News: ಹುಬ್ಬಳ್ಳಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಷ್ಟೇ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಹೊರಡಿಸಿ, ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡುತ್ತಲಿದೆ. ಆದ್ರೆ, ಅಬಕಾರಿ ಅಧಿಕಾರಿಗಳು ಮಾತ್ರ ನಮಗೂ ಅಕ್ರಮಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಇಲ್ಲೊಂದು ದಾಬಾದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡ್ತಿರೋದು...
- Advertisement -spot_img

Latest News

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ...
- Advertisement -spot_img