Wednesday, May 27, 2026

Panjurli restourant

ಪಂಜುರ್ಲಿ ಫ್ಯಾಮಿಲಿ ದಾಬಾದಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ! ಕಣ್ಮುಚಿ ಕುಳಿತ ಅಬಕಾರಿ ಇಲಾಖೆ

Hubli News: ಹುಬ್ಬಳ್ಳಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಷ್ಟೇ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಹೊರಡಿಸಿ, ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡುತ್ತಲಿದೆ. ಆದ್ರೆ, ಅಬಕಾರಿ ಅಧಿಕಾರಿಗಳು ಮಾತ್ರ ನಮಗೂ ಅಕ್ರಮಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಇಲ್ಲೊಂದು ದಾಬಾದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡ್ತಿರೋದು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img