Monday, September 14, 2026

Panjurli restourant

ಪಂಜುರ್ಲಿ ಫ್ಯಾಮಿಲಿ ದಾಬಾದಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ! ಕಣ್ಮುಚಿ ಕುಳಿತ ಅಬಕಾರಿ ಇಲಾಖೆ

Hubli News: ಹುಬ್ಬಳ್ಳಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಎಷ್ಟೇ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಹೊರಡಿಸಿ, ಅಬಕಾರಿ ಅಧಿಕಾರಿಗಳಿಗೆ ಸೂಚನೆ ಕೊಡುತ್ತಲಿದೆ. ಆದ್ರೆ, ಅಬಕಾರಿ ಅಧಿಕಾರಿಗಳು ಮಾತ್ರ ನಮಗೂ ಅಕ್ರಮಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಇಲ್ಲೊಂದು ದಾಬಾದಲ್ಲಿ ರಾಜಾರೋಷವಾಗಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡ್ತಿರೋದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img