Bollywood News: ನೀವು ನಾವು ನೋಡಿರುವಂತೆ ಇನ್ಸ್ಟಾಗ್ರಾಮ್, ಸೋಶಿಯಲ್ ಮೀಡಿಯಾ ಬಳಕೆದಾರರು ಹೆಚ್ಚಾಗುತ್ತಿದ್ದಂತೆ, ಸೆಲೆಬ್ರಿಟಿಗಳಿಗೆ ಪಾಪರಾಜಿಗಳ ಕಾಟವೂ ಹೆಚ್ಚಾಗಿದೆ. ಅದರಲ್ಲೂ ಏರ್ಪೋರ್ಟ್ನಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡರೆ, ಪಾಪರಾಜಿಗಳು ನಾ ಮುಂದು ತಾ ಮುಂದು ಹೋಗಿ ವೀಡಿಯೋ ಮಾಡಿ, ಅವರಿಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾರೆ. ಆ ವೀಡಿಯೋ ಇನ್ಸ್ಟಾಗ್ರಾಮ್ಗೆ ಹಾಕಿದ್ರೆ, ರಾಶಿ ರಾಶಿ ವೀವ್ಸ್ ಬರುತ್ತದೆ. ಕೆಲವರು...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...