Tuesday, April 28, 2026

para medical student

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img