Friday, July 31, 2026

Param reaction

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img