https://karnatakatv.net/what-should-a-pregnant-woman-do-if-she-wants-a-good-child-part-1/political story
ಕಾಂಗ್ರೇಸ್ನಲ್ಲಿ ಈಗಾಗಲೆ ಒಳಜಗಳ ಶುರುವಾಗಿದ್ದು ಡಾ ಜಿ ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ,÷ ನಾವು ಕಾಂಗ್ರೇಸ್ ಪಕ್ಷದ ಕಮಿಟಿಯಲ್ಲಿದ್ದರೂ ನಮ್ನುö್ನ ಅಲಕ್ಷ ಮಾಡಿ ಕಡೆಗಣಿಸುತಿದ್ದಾರೆ. ಸಭೆಗೆ ನಮ್ಮನ್ನು ಕರೆಯುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಕಮಿಟಿ ಜೊತೆ ಚರ್ಚೆಸದೆ ಅಸಂಭದ್ದವಾಗಿ ಚುನಾವಣೆ ಪ್ರಚಾರಕ್ಕೆ ಮಾತ್ರ ಸಿದ್ದಪಡಿಸಿದ ಪ್ರಣಾಳಿಕೆಯಾಗಿದೆ. ಅದಕ್ಕಾಗಿ ನಾನು ಕಾಂಗ್ರೇಸ್ ಗೆ ರಾಜಿನಾಮೆ ಕೊಡುತೇನೆ ಎಂದು...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್...