Tuesday, September 16, 2025

Parappana Agrahara

Darshan Case: ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ : ಫೋಟೋ, ವಿಡಿಯೋ ಆಯ್ತು.. ಇದೀಗ ಆದೇಶ ಪತ್ರ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...

Darshan Case: ಕಾರಾಗೃಹದಲ್ಲಿದ್ರೂ ‘ಕಾಟೇರ’ನಿಗೆ ಕಂಟಕ.. 3 ಎಫ್​ಐಆರ್​ನಲ್ಲೂ ದರ್ಶನ್​ಗೆ ಖಾಕಿ ಶಾಕ್!

ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್​ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್​ಐಆರ್​ಗಳು ದಾಖಲಾಗಿವೆ.   ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...
- Advertisement -spot_img

Latest News

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ – ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!!!

ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು...
- Advertisement -spot_img