ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ವಿಚಾರಣೆಯಲ್ಲಿ ಬುಧವಾರ ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಂಗಿರುವ ದರ್ಶನ್ಗೆ ಜೈಲಿಂದಲೇ ಹೊಸ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್ ವಿಚಾರವನ್ನು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿಪಿ ಎಂ.ಎ. ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್ ಭಾಗಿಯಾಗಿದ್ದಾರೆ. ಪರಪ್ಪನ...
ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಈಗಾಗಲೇ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ಅವರು ಬಂಧಿತರಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ದರ್ಶನ್ ಅವರ ದೇಹದ ತೂಕ ಸುಮಾರು 13 ಕಿಲೋ ಇಳಿದಿದೆ ಎಂಬ ಮಾಹಿತಿ ವರದಿಯಾಗಿದೆ.
ಜೈಲಿನಲ್ಲಿರುವಾಗ ದರ್ಶನ್ ತಮ್ಮ ಬೇಡಿಕೆಗಳಿಗಾಗಿ ಕೋರ್ಟ್...
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಕೆಲವು ಮೂಲಭೂತ ಸೌಲಭ್ಯಗಳಿಗಾಗಿ, ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ ಸೇರಿದಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಇತ್ತೀಚೆಗೆ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ಜೈಲಿಗೆ ಭೇಟಿ ನೀಡಿ, ದರ್ಶನ್ನ ಸ್ಥಿತಿ ಮತ್ತು ಜೈಲಿನ ಪರಿಸ್ಥಿತಿ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ, ನಟ ದರ್ಶನ್ಗೆ ಮತ್ತೊಂದು ಬಿಗ್ ಶಾಕ್ ಕಾದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ, 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಮೂರು ಪ್ರಕರಣಗಳ ಸಂಬಂಧ ಚಾರ್ಜ್ಶೀಟ್ ಸಲ್ಲಿಕೆಗೆ, ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೊತೆ, ದರ್ಶನ್ ಟೀ, ಸಿಗರೇಟ್...
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜೈಲಿನಲ್ಲಿ ದರ್ಶನ್ ಕೆಲ ಅಕ್ರಮ ಸೌಲಭ್ಯಗಳನ್ನು ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಈ ಬಾರಿ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನೊಂದಿಗೆ ಅವರನ್ನು ಇರಿಸಿಕೊಂಡಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ದರ್ಶನ್, ತಮಗೆ ಸಾಮಾನ್ಯ ಸೌಕರ್ಯಗಳು ದೊರೆಯುತ್ತಿಲ್ಲವೆಂದು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ದರ್ಶನ್, ಮಾನಸಿಕ ಒತ್ತಡದಿಂದ ಕುಸಿದು ಹೋಗಿದ್ದಾರೆಂದು ವರದಿಯಾಗಿದೆ. ವಿಚಾರಣೆಯ ವೇಳೆ, ಜಡ್ಜ್ ಎದುರು ತಮ್ಮ ಸ್ಥಿತಿಯನ್ನು ವಿವರಿಸಿದ ದರ್ಶನ್, ವಿಷ ಕೊಡ ಎಂದು ಕೇಳಿಕೊಂಡಿದ್ದರು.
ಅದರ ಬೆನ್ನಲ್ಲೇ, ದರ್ಶನ್ ಅವರನ್ನು...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ.
https://youtu.be/VORywNOFpw8?si=of1FpnomgVrvAY-0
ಪರಪ್ಪನ ಅಗ್ರಹಾರ ಕೇಂದ್ರ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...