ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಸಲಿ ಕಷ್ಟ ಶುರುವಾಗಿದೆ. ಜೈಲಿನಲ್ಲೂ ಮೊಬೈಲ್ ಬಳಸಿ ಬಿಂದಾಸ್ ಆಗಿದ್ದ ಪ್ರಜ್ವಲ್ ಅವರ ಅಹಂಕಾರ ಈಗ ಇಳಿದಿದ್ದು, ಸಾಮಾನ್ಯ ಕೈದಿಗಳ ಜೊತೆ ಸೆಲ್ನಲ್ಲಿರಲು ಪರದಾಡುತ್ತಿದ್ದಾರೆ. 'ಅಯ್ಯೋ ನನ್ನ ಕೈಯಲ್ಲಿ ಆಗಲ್ಲ ಸ್ವಾಮಿ, ಭಯ ಆಗ್ತಿದೆ' ಅಂತ ಜೈಲಾಧಿಕಾರಿಗಳ ಬಳಿ...
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪಗಳು ಮತ್ತೆರಡು ಹೆಜ್ಜೆ ಮುಂದುವರೆದಿವೆ! ಅತ್ಯಾಚಾರ ಪ್ರಕರಣದ ವಿಚಾರಣಾಧೀನ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮತ್ತೊಮ್ಮೆ ಮೊಬೈಲ್ ಫೋನ್ ಸಿಕ್ಕಿಬಿದ್ದಿದೆ ಅಂತ ಕೇಳಿ ಬರ್ತಿದೆ. ಹೌದು 'ಇತ್ತೀಚೆಗಷ್ಟೇ ಸಿಸಿಬಿ ದಾಳಿ ವೇಳೆ ಫೋನ್ ಪತ್ತೆಯಾಗಿ ಪ್ರಕರಣ ದಾಖಲಾಗಿದ್ದ ಬೆನ್ನಲ್ಲೇ, ಇದೀಗ ಎರಡನೇ ಬಾರಿಗೆ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆಯಾಗಿರುವ ಪ್ರಕರಣ ಈಗ ದೊಡ್ಡ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೂ ಕೂಡ ಇದರ ಬಿಸಿ ತಟ್ಟಿದ್ದು, ಅಧಿಕಾರಿಗಳು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಅಷ್ಟಕ್ಕೂ ಅಲ್ಲಿ ಆಗಿದ್ದೇನು? ಆ ಕಂಪ್ಲೀಟ್ ಡಿಟೇಲ್ಸ್ ಏನು ಅಂತ ಈಗ ನೋಡೋಣ!
ಹೌದು,...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಕೈದಿಗಳ ಅರಮನೆ ಜೀವನದ ಸುದ್ದಿಗಳು ಆಗಾಗ ಮುನ್ನೆಲೆಗೆ ಬರುತ್ತಿರುತ್ತವೆ. ಇದರ ನಡುವೆ, ಸಿಸಿಬಿ ಪೊಲೀಸರು ರೂಪಿಸಿದ ಮಾಸ್ಟರ್ ಪ್ಲಾನ್ ಜೈಲು ಸಿಬ್ಬಂದಿಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿ, ಮೊಬೈಲ್, ಪೆನ್ ಡ್ರೈವ್...
ಲೈಂ*ಗಿಕ ಹಗರಣದಲ್ಲಿ ಜೈಲುಪಾಲಾಗಿರೋ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿ ಇಷ್ಟು ದಿನವಾದರೂ ಸ್ವಲ್ಪವೂ ಬುದ್ಧಿ ಕಲಿತಿಲ್ಲ ಅನ್ನೋದಕ್ಕೆ ಇದೀಗ ಮತ್ತೊಂದು ಶಾಕಿಂಗ್ ವಿಷಯ ಹೊರಬಂದಿದೆ. ಎಸ್ 'ಜೈಲಿನೊಳಗೆ ಇದ್ದುಕೊಂಡು ಕೂಡ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳನ್ನು ನೋಡುತ್ತಿದ್ದರು ಎಂಬ ಗಂಭೀರ ವಿಚಾರ 'ಸಿಸಿಬಿ ದಾಳಿ' ವೇಳೆ ಬೆಳಕಿಗೆ ಬಂದಿದೆ.
ಎರಡು ದಿನಗಳ...
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್ ಫೋನ್ ಸಿಕ್ಕಿದ್ದು ಹೇಗೆ ಎಂಬ ಚರ್ಚೆ ಜೋರಾಗಿರುವ ಬೆನ್ನಲ್ಲೇ, ಈ ದಾಳಿ ನಡೆಸಿದ್ದು ಬೇರೆ ಯಾರೂ ಅಲ್ಲ, ಸ್ವತಃ ತಾವೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...
ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ ಸ್ಮಾರ್ಟ್ಫೋನ್ ಪತ್ತೆಯಾಗಿದೆ. ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಈ ಮಹತ್ವದ ಸುಳಿವು...
ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ವಿಚಾರಣೆಯಲ್ಲಿ ಬುಧವಾರ ಮಹತ್ವದ ಬೆಳವಣಿಗೆಗಳು ಸಂಭವಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಂಗಿರುವ ದರ್ಶನ್ಗೆ ಜೈಲಿಂದಲೇ ಹೊಸ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ.
ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....
ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್ ವಿಚಾರವನ್ನು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿಪಿ ಎಂ.ಎ. ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್ ಭಾಗಿಯಾಗಿದ್ದಾರೆ. ಪರಪ್ಪನ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...