Friday, August 7, 2026

Parappana Agrahara jail

Siddaramaiah : ತಪ್ಪಿತಸ್ಥ ಅಧಿಕಾರಿಗಳು ಕೂಡಲೇ ಅಮಾನತು- ಸಿಎಂ

ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.   https://youtu.be/mZCal8lu6YM?si=EbcmnphAECLhvYha ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ...

Darshan Thoogudeepa ; ದರ್ಶನ್ ನೋಡಿ ಪರಮಾಶ್ವರ್ಯ- ರೇಣುಕಾಸ್ವಾಮಿ ತಂದೆ ಕಣ್ಣೀರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ. ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img