Tuesday, September 16, 2025

parashuram theme park

ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯ ಅರಿವನ್ನು ಮೂಡಿಸಬೇಕಿದೆ: ರಿಷಭ್ ಶೆಟ್ಟಿ

Karkala News: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ವೇಳೆ ರಿಷಭ್ ಶೆಟ್ಟಿ ಧರ್ಮದ ಕುರಿತಾದ ಸಂದೇಶ ನೀಡಿದ್ದಾರೆ.  ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಿಷಬ್ ಶೆಟ್ಟಿ  ಧರ್ಮ ಧರ್ಮ ಅಂತ ಬಾಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ ನಾವು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು...
- Advertisement -spot_img

Latest News

ಮದ್ದು ಗುಂಡುಗಳಿಗಿಂತ ಮತದಾನವೇ ಬಲಾಢ್ಯ – ಬಿಜೆಪಿಗೆ ಸಂವಿಧಾನ ಓದಿ ಎಂದ ಡಿ.ಕೆ. ಶಿವಕುಮಾರ್

ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ...
- Advertisement -spot_img