Manglore News:
ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ ಆಗಮಿಸಿದಂತಹ ಮೋದಿಗೆ ಸನ್ಮಾನ ಮಾಡಿ ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ ಹೂವಿನ ಹಾರಗಳೊಂದಿಗೆ...
ರಾಜ್ಯದ ಜಲಸಂಪನ್ಮೂಲ, ಅದರ ಇತಿಹಾಸ, ಸವಾಲುಗಳು ಹಾಗೂ ಭವಿಷ್ಯದ ನೀರಿನ ನಿರ್ವಹಣಾ ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ....