Sunday, March 22, 2026

parashurama statue

ಮಂಗಳೂರು: ಪರಶುರಾಮನ ಪ್ರತಿಮೆ ನೀಡಿ ಮೋದಿಗೆ ಗೌರವ

Manglore News: ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್  ಮೈದಾನದಲ್ಲಿ ಮೋದಿ  ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ  ಆಗಮಿಸಿದಂತಹ  ಮೋದಿಗೆ ಸನ್ಮಾನ  ಮಾಡಿ  ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ  ಹೂವಿನ ಹಾರಗಳೊಂದಿಗೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img