ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರವಲಯದಲ್ಲಿ ಇರುವ ಐತಿಹಾಸಿಕ ದೇವಸ್ಥಾನವಾದ ಪರವಾಶು ದೇವಾಲಯ. ಪರವಾಶು ದೇಗುಲದ ಜೀರ್ಣೋದ್ದಾರಕ್ಕೆ ಅಂದಿನ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂದಾದ ಬಳಿಕ ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಕಾಯಕಲ್ಪ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತಿತ್ತು ಆದರೆ ದೇವಾಲಯದ ಜೀರ್ಣೋದ್ದಾರಕ್ಕೂ ಮೊದಲೇ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಪರವಾಶು ದೇಗುಲಕ್ಕೆ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....