ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರವಲಯದಲ್ಲಿ ಇರುವ ಐತಿಹಾಸಿಕ ದೇವಸ್ಥಾನವಾದ ಪರವಾಶು ದೇವಾಲಯ. ಪರವಾಶು ದೇಗುಲದ ಜೀರ್ಣೋದ್ದಾರಕ್ಕೆ ಅಂದಿನ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂದಾದ ಬಳಿಕ ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಕಾಯಕಲ್ಪ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತಿತ್ತು ಆದರೆ ದೇವಾಲಯದ ಜೀರ್ಣೋದ್ದಾರಕ್ಕೂ ಮೊದಲೇ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಪರವಾಶು ದೇಗುಲಕ್ಕೆ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...