Saturday, June 13, 2026

paravashu temple

400 ವರ್ಷದ ಐತಿಹಾಸಿಕ ಪರವಾಶು ದೇಗುಲಕ್ಕೆ ಬೇಕಿದೆ ಕಾಯಕಲ್ಪ

 ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರವಲಯದಲ್ಲಿ ಇರುವ ಐತಿಹಾಸಿಕ ದೇವಸ್ಥಾನವಾದ ಪರವಾಶು ದೇವಾಲಯ. ಪರವಾಶು ದೇಗುಲದ ಜೀರ್ಣೋದ್ದಾರಕ್ಕೆ ಅಂದಿನ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂದಾದ ಬಳಿಕ ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಕಾಯಕಲ್ಪ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತಿತ್ತು ಆದರೆ ದೇವಾಲಯದ ಜೀರ್ಣೋದ್ದಾರಕ್ಕೂ ಮೊದಲೇ  ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಪರವಾಶು ದೇಗುಲಕ್ಕೆ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img