www.karnatakatv.net: ಬೆಂಗಳೂರು- ಶಾಲಾ ಶುಲ್ಕ ವಿಚಾರದಲ್ಲಿ ಸಚಿವರು ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ಇಂತಹ ಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ನಾರಾಯಣ ಇ-ಟೆಕ್ನೋ ಶಾಲೆ ಎದುರು ಪೋಷಕರು ಪ್ರತಿಭಟನೆ ನಡೆಸುತ್ತಾ...
Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.
ಭಾರತದ...