www.karnatakatv.net: ಬೆಂಗಳೂರು- ಶಾಲಾ ಶುಲ್ಕ ವಿಚಾರದಲ್ಲಿ ಸಚಿವರು ಜವಾಬ್ದಾರಿಯುತ ನಿರ್ಧಾರ ಕೈಗೊಂಡಿದ್ದರೆ ಇಂತಹ ಸ್ಥಿತಿ ಬರ್ತಾ ಇರಲಿಲ್ಲ. ಪೋಷಕರ ಸಮಸ್ಯೆ ಬಗೆಹರಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಶಿಕ್ಷಣ ಸಚಿವರ ವಿರುದ್ಧ ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿರುವ ನಾರಾಯಣ ಇ-ಟೆಕ್ನೋ ಶಾಲೆ ಎದುರು ಪೋಷಕರು ಪ್ರತಿಭಟನೆ ನಡೆಸುತ್ತಾ...
ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...