Wednesday, August 12, 2026

Paresh Mesta case

BJP ಸೋಲಿನ ಹಿಂದಿನ ಸತ್ಯ ಬಿಚ್ಚಿಟ್ಟ ಯತ್ನಾಳ್!

ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img