Saturday, June 6, 2026

Parinibban day

ಡಾ. ಬಿ.ಆರ್ . ಅಂಬೇಡ್ಕರ್ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ : ಸಿಇಓ ಶಾಂತ ಎಲ್. ಹುಲ್ಮನಿ

ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ  ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ‌ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್  ಡಾ. ಬಿ.ಆರ್...

ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಗದ್ಗದಿತರಾದ ಶಾಸಕ ಹೆಚ್.ಕೆ. ಕುಮಾರಸ್ವಾಮಿ

ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು  ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img