ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್ ಡಾ. ಬಿ.ಆರ್...
ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...