www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...