Tuesday, August 11, 2026

parishathelection

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img