Friday, April 18, 2025

parking

ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆಗೆ ಸಿಗುತ್ತಿಲ್ಲ ಮುಕ್ತಿ: ಪಾರ್ಕಿಂಗ್ ಜಾಗ ಇದ್ದರೂ ಅನ್ಯ ಕೆಲಸಕ್ಕೆ ಬಳಕೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ದಿನೇ ದಿನೇ ಬೆಳೆಯುತ್ತಿರುವ ನಗರಗಳಲ್ಲಿ ಪ್ರಮುಖ ಸಾಲಿನಲ್ಲಿ ನಿಲ್ಲುತ್ತದೆ. ಇಂತಹ ನಗರ ಇದೀಗ ಪಾರ್ಕಿಂಗ್ ಸಮಸ್ಯೆಯಿಂದ ದಿನನಿತ್ಯ ಜನರನ್ನು ಹೈರಾಣಾಗುವಂತೆ ಮಾಡಿದೆ. ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಪೇಸ್ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಪಾರ್ಕಿಂಗ್ ಸ್ಥಳವನ್ನು ಅನ್ಯಕಾರ್ಯಕ್ಕೆ ಬಳಸಲಾಗುತ್ತಿದ್ದು, ಈಗ ರಸ್ತೆ ಮಧ್ಯದಲ್ಲಿಯೇ ವಾಹನ ಪಾರ್ಕ್ ಮಾಡುವಂತಾಗಿದೆ. ಪಾರ್ಕಿಂಗ್...

Parking: ಪಾಲಿಕೆಗೆ ಸಂದಾಯವಾಗದ ಪಾರ್ಕಿಂಗ್ ಹಣ: ಆರ್ಥಿಕ ಸಂಕಷ್ಟದಲ್ಲಿ ಕಾರ್ಪೋರೇಷನ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...

ಮೇಲಿಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ, ಏ 5 ರಂದು ಚೆಲುವನಾರಾಯಣ ಸ್ವಾಮಿಯ ಉತ್ಸವ

ಜಿಲ್ಲಾ ಸುದ್ದಿಗಳು: 'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ  ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು  ಏಪ್ರಿಲ್...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img