ದೇಶದ ಅತ್ಯುನ್ನತ ದೇಗುಲವಾದ ಸಂಸತ್ತಿನಲ್ಲಿ ಈ ಬಾರಿ ನಡೆದ ಕಲಾಪವು ತೀವ್ರ ಕೋಲಾಹಲ ಹಾಗೂ ಗದ್ದಲಕ್ಕೆ ಸಾಕ್ಷಿಯಾಯಿತು. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ನಿರಂತರ ಗಲಾಟೆಯ ಕಾರಣದಿಂದ ಸಂಸತ್ತಿನ ಮುಂಗಾರು ಅಧಿವೇಶನವು ಗುರುವಾರ ಅನಿರ್ದಿಷ್ಟಾವಧಿಗೆ ಅಧಿಕೃತವಾಗಿ ಮುಂದೂಡಲ್ಪಟ್ಟಿದೆ. ಆದರೆ ಸಂಸತ್ತಿನಲ್ಲಿ ನಡೆದ ಈ ತೀವ್ರ ಗಲಾಟೆ ಹಾಗೂ ಆಡಳಿತ-ವಿಪಕ್ಷಗಳ ಜಟಾಪಟಿಯಿಂದ ದೇಶದ ತೆರಿಗೆದಾರರ ಬರೋಬ್ಬರಿ...