Sunday, August 2, 2026

Parliament Disruptions

ಮುಂಗಾರು ಅಧಿವೇಶನ ಅಂತ್ಯ – 12 ಮಸೂದೆಗಳ ಅಂಗೀಕಾರ!

ಪ್ರತಿಭಟನೆಗಳು, ಗದ್ದಲ, ಸಭಾತ್ಯಾಗಗಳ ನಡುವೆ 2025ರ ಮುಂಗಾರು ಅಧಿವೇಶನ ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 21ರಂದು, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಚರ್ಚೆ ನಡೆಯಬೇಕಾಗಿತ್ತು. ಆದರೆ ವಿರೋಧ ಪಕ್ಷಗಳ ನಿರಂತರ ಗದ್ದಲದ ಕಾರಣ ಮಧ್ಯಾಹ್ನ 12 ಗಂಟೆಗೆ ಕಲಾಪವನ್ನು ಮುಂದೂಡಲಾಗಿತ್ತು. ನಂತರ ಕಲಾಪವನ್ನು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img