Friday, October 18, 2024

parliment

ಲೋಕಸಭೆ ಕಲಾಪದಲ್ಲಿ ಕೆಲಕಾಲ ಗೊಂದಲ ರಾಹುಲ್ ಕ್ಷಮೆ ಕೇಳಲು ಬಿಜೆಪಿ ನಾಯಕರ ಪಟ್ಟು

national news ಕಳೆದ ವಾರ ಲಂಡನ್ ನ ಸಂಸತ್ನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನ ಕೇಂದ್ರ ನಾಯಕ ರಾಹುಲ್ ಗಾಂಧಿಯವರು ಭಾರತದ ಬಗ್ಗೆ ಮಾತನಾಡುವಾಗ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಲು ಬೇರೆ ದೇಶದ ಸಹಾಯ ಬೇಕಾಗಿದೆ ಎಂದು ಹೇಳುವ ಮೂಲಕ ಭಾರತಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇಂದು...

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img