Tuesday, March 17, 2026

parliment ellection

H.Vishwanath: ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಯಾಕೆ ಹೋಗಬಾರದು.!?

ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಾವು ಹಾಲುಮತದವರು ಮಹಾತ್ಮಾ ಗಾಂಧಿಯವರು ಹಾಲನ್ನು ಆಹಾರವಾಗಿ ಸೇವನೆ ಮಾಡುತ್ತಿದ್ದರು. ಹಾಗಾಗಿ ಗಾಂಧಿಜಯಂತಿ ದಿನ 2014 ರಲ್ಲಿ ಸಂಘವನ್ನುಹುಟ್ಟು ಹಾಕಿದ್ದೇವೆ. ರಾಜ್ಯದಲ್ಲಿ ಕುರುಬ ಸಮುದಾಯದ ಸಂಘಟನೆಗೆ ಮೊದಲು ಒತ್ತು ಕೊಟ್ಟಿದ್ದು ಸನ್ಮಾನ್ಯ ಸಿದ್ದರಾಮಯ್ಯ ಇಡೀ ದೇಶದಲ್ಲಿ ಕುರುಬ ಸಮಾಜದವರಿಗೆ  ರಾಜಕೀಯ...
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img