Friday, November 14, 2025

party join

Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...
- Advertisement -spot_img

Latest News

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್...
- Advertisement -spot_img