Friday, November 28, 2025

Party Leadership Crisis

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img