ರಾಷ್ಟ್ರ ಮಟ್ಟದಲ್ಲಿ BJP ಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ವಿರೋಧಿಸಿ, JDS ಪಕ್ಷದ ಕೇರಳ ಘಟಕವು, ಹೊಸದಾಗಿ ಸ್ಥಾಪನೆ ಆಗಿರುವ ಭಾರತೀಯ ಸಮಾಜವಾದಿ ಜನತಾದಳದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಆಡಳಿತಾರೂಢ LDF ಮೈತ್ರಿಯ ಭಾಗವಾಗಿರುವ JDS , ISJDಯೊಂದಿಗೆ ವಿಲೀನಗೊಳ್ಳುತ್ತಿರುವ ಕುರಿತು ಇಂಧನ ಸಚಿವ ಕೆ. ಕೃಷ್ಣನ್ ಕುಟ್ಟಿ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ವಿಧಾನಸಭಾ...
Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...