Saturday, September 12, 2026

Party Switch

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img