Thursday, July 23, 2026

PartySwitch

ತೆವಲು, ತೀಟೆ ತೀರಿಸಿಕೊಳ್ಳಲು ಚಡ್ಡಿ ಹಾಕೊಂಡು ಹೋಗಿಲ್ಲ -DK ಟೀಂ ಮೇಲೆ ರೊಚ್ಚಿಗೆದ್ದ ರಾಜೇಂದ್ರ!

ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಬಿಜೆಪಿ ಸೇರುತ್ತಾರೆ ಅಂತ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದರು. ಈ ಹೇಳಿಕೆಯಿಂದ ಅವರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಇದೀಗ ರಾಜಣ್ಣ ಪುತ್ರ ಎಂಎಲ್‌ಸಿ ಆರ್. ರಾಜೇಂದ್ರ ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಶಾಸಕ ಬಾಲಕೃಷ್ಣ ಆರೋಪ ಮಾಡಿದಂತೆ ಕೆ.ಎನ್. ರಾಜಣ್ಣ ಅವರು ಬಿಜೆಪಿ ಸೇರುವುದಿಲ್ಲವೆಂದು ಸ್ಪಷ್ಟನೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img