Sunday, June 7, 2026

PartySwitch

ತೆವಲು, ತೀಟೆ ತೀರಿಸಿಕೊಳ್ಳಲು ಚಡ್ಡಿ ಹಾಕೊಂಡು ಹೋಗಿಲ್ಲ -DK ಟೀಂ ಮೇಲೆ ರೊಚ್ಚಿಗೆದ್ದ ರಾಜೇಂದ್ರ!

ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಎನ್. ರಾಜಣ್ಣ ಬಿಜೆಪಿ ಸೇರುತ್ತಾರೆ ಅಂತ ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಹೇಳಿದ್ದರು. ಈ ಹೇಳಿಕೆಯಿಂದ ಅವರು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ಇದೀಗ ರಾಜಣ್ಣ ಪುತ್ರ ಎಂಎಲ್‌ಸಿ ಆರ್. ರಾಜೇಂದ್ರ ಈ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಶಾಸಕ ಬಾಲಕೃಷ್ಣ ಆರೋಪ ಮಾಡಿದಂತೆ ಕೆ.ಎನ್. ರಾಜಣ್ಣ ಅವರು ಬಿಜೆಪಿ ಸೇರುವುದಿಲ್ಲವೆಂದು ಸ್ಪಷ್ಟನೆ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img