Friday, July 31, 2026

parvatamma rajkumar

ಮಾದಕ ಕಂಠದ ಸಂಗೀತ ಸಾಧಕಿ ಮಂಜುಳಾ ಗುರುರಾಜ್..!

  ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ. ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img