Saturday, May 2, 2026

parvatamma rajkumar

ಮಾದಕ ಕಂಠದ ಸಂಗೀತ ಸಾಧಕಿ ಮಂಜುಳಾ ಗುರುರಾಜ್..!

  ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ. ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img