Thursday, April 23, 2026

paschim bangal

Political News: ಬೀದಿ ಬದಿ ಕಾರ್ ನಿಲ್ಲಿಸಿ ಬಂಗಾಳದ ಪ್ರಸಿದ್ಧ ಖಾದ್ಯ ಝಾಲ್ಮುರಿ ಸೇವಿಸಿದ ಪ್ರಧಾನಿ ಮೋದಿ

Political News: ಪಶ್ಮಿಮ ಬಂಗಾಳಕ್ಕೆ ಭೇಟಿ ನೀಡಿ, ಪ್ರಚಾರ ಕಾರ್ಯ ಆರಂಭಿಸಿದ್ದ ಮೋದಿ, ಮಧ್ಯ ಸಣ್ಣ ಬ್ರೇಕ್ ಪಡೆದು, ಅಲ್ಲಿನ ಪ್ರಸಿದ್ಧ ಖಾದ್ಯ ಝಾಲ್ಮುರಿ ಸೇವಿಸಿದ್ದಾರೆ. ನಮ್ಮ ಕಡೆ ನಾವು ತಿನ್ನೋ ಬೇಲ್ಪುರಿ, ಚರ್ಮುರಿಯನ್ನೇ ಅಲ್ಲಿ ಝಾಲ್ಮುರಿ ಎಂದು ಕರೆಯಲಾಗುತ್ತದೆ. ಈ ಝಾಲ್ಮುರಿ ಸೇವಿಸಲು ಮೋದಿ, ಕಾರ್ ಇಳಿದು, ಬೀದಿಯಲ್ಲಿ ಅಂಗಡಿ ಇರಿಸಿದ್ದ ಓರ್ವ ಯುವಕನ...

ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿ ಚರ್ಚೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...

ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿವಿ ಆನಂದ್ ಬೋಸ್

ದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ಸಿವಿ ಆನಂದ್ ಬೋಸ್ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬೋಸ್ (71) ಕೇರಳ ಕೇಡರ್ ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ ಅಧಿಕಾರಿ. ಅವರು ಕೊನೆಯದಾಗಿ 2011 ರಲ್ಲಿ ನಿವೃತ್ತರಾಗುವ ಮೊದಲು  ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಬಾಲಕಿ...

‘ಕಚ್ಚಾ ಬಾದಾಮ್’ ಹಾಡು ಸಖತ್ ವೈರಲ್- ಆದರೆ ಬಡ ಹಾಡುಗಾರನಿಗೆ ಮೋಸ..?

ಕಚ್ಚಾ ಬಾದಾಮ್, ಕಚ್ಚಾ ಕಚ್ಚಾ ಬಾದಾಮ್ ಅನ್ನೋ ಹಾಡು ಈಗ ಸಖತ್ ಟ್ರೆಂಡಿಂಗ್‌ನಲ್ಲಿರೋ ಹಾಡು. ಇನ್‌ಸ್ಟಾಗ್ರಾಮ್‌ ರೀಲ್ಸ್‌ ಮಾಡೋರು, ಖಂಡಿತವಾಗಿಯೂ ಈ ಹಾಡಿಗೆ ಸ್ಟೆಪ್ ಹಾಕೇ ಹಾಕಿರ್ತಾರೆ. ಈ ಹಾಡು ಹಾಡಿದ್ದು ಯಾರು..? ಯಾವುದಕ್ಕಾಗಿ ಹಾಡಿದ್ದು, ಇದು ಫೇಮಸ್ ಆಗಿದ್ದಾದ್ರೂ ಹೇಗೆ..? ಈ ಎಲ್ಲ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. https://www.instagram.com/p/CZUhR6PDOVE/ ಸಾಮಾಜಿಕ ಜಾಲತಾಣದಲ್ಲಿ ಸದ್ದು...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img