National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಅಗರ್ತಲಾದಿಂದ ನ್ಯೂ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ.
ಹೇಮ್ಟಾಬಾದ್ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...