Friday, July 11, 2025

pashchim bangal

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ: ಮೂವರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗರ್ತಲಾದಿಂದ ನ್ಯೂ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img