Tuesday, February 10, 2026

passanger friendly

ಬೆಂಗಳೂರಿನಲ್ಲಿ ಸಂಚರಿಸಲಿವೆ ಇನ್ನಷ್ಟು ಹೊಸ ಬಸ್ ಗಳು

ರಾಜ್ಯ ಸುದ್ದಿ: ಈಗಾಗಲೆ ರಾಜ್ಯ ಸರ್ಕಾರದಿಂದ ಹಲವಾರು ಇಲೆಕ್ಟ್ರಾನಿಕ್ ಬಸ್ಗಳು ನಗರದಲ್ಲಿ ಸಂಚಾರ ಮಾಡುತಿದ್ದು ಈಗ ಮತ್ತಷ್ಟು ಬಸ್ಗಳು ಹೊಸ ಸರ್ಕಾರದಿಂದ ಉಡುಗೊರೆಯಾಗಿ ದೊರೆಯಲಿವೆ ಹೌದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯ ಶಕ್ತಿ ಯೋಜನೆಯಿಂದಾಗಿ ದಿನೆ ದಿನೆ ಬೆಂಳೂರಿನ ಬಿಎಂಟಿಸಿ  ಸಂಚರಿಸುವವರ ಸಂಖ್ಯೆ ಜಾಸ್ತಿಯಾದ ಕಾರಣದಿಂದಾಗಿ ಈಗಿರುವ ಬಸ್ಗಳು ಸಾಲುತ್ತಿಲ್ಲ ಪ್ರಯಾಣಿಕರು ಓಡಾಡಲು ಪರದಾಡುವಂತಾಗಿದೆ. ಪ್ರಯಾಣಿಕರ ಸಂಕಷ್ಟಕ್ಕೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img