Friday, May 22, 2026

passanger friendly

ಬೆಂಗಳೂರಿನಲ್ಲಿ ಸಂಚರಿಸಲಿವೆ ಇನ್ನಷ್ಟು ಹೊಸ ಬಸ್ ಗಳು

ರಾಜ್ಯ ಸುದ್ದಿ: ಈಗಾಗಲೆ ರಾಜ್ಯ ಸರ್ಕಾರದಿಂದ ಹಲವಾರು ಇಲೆಕ್ಟ್ರಾನಿಕ್ ಬಸ್ಗಳು ನಗರದಲ್ಲಿ ಸಂಚಾರ ಮಾಡುತಿದ್ದು ಈಗ ಮತ್ತಷ್ಟು ಬಸ್ಗಳು ಹೊಸ ಸರ್ಕಾರದಿಂದ ಉಡುಗೊರೆಯಾಗಿ ದೊರೆಯಲಿವೆ ಹೌದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯ ಶಕ್ತಿ ಯೋಜನೆಯಿಂದಾಗಿ ದಿನೆ ದಿನೆ ಬೆಂಳೂರಿನ ಬಿಎಂಟಿಸಿ  ಸಂಚರಿಸುವವರ ಸಂಖ್ಯೆ ಜಾಸ್ತಿಯಾದ ಕಾರಣದಿಂದಾಗಿ ಈಗಿರುವ ಬಸ್ಗಳು ಸಾಲುತ್ತಿಲ್ಲ ಪ್ರಯಾಣಿಕರು ಓಡಾಡಲು ಪರದಾಡುವಂತಾಗಿದೆ. ಪ್ರಯಾಣಿಕರ ಸಂಕಷ್ಟಕ್ಕೆ...
- Advertisement -spot_img

Latest News

100 ಯೂನಿಟ್‌ನಿಂದ 10ಕ್ಕೆ ಕುಸಿತ! ರಕ್ತದಾನ ಮಾಡಲು ಜನರೇ ಬರ್ತಿಲ್ಲ!

ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...
- Advertisement -spot_img