Friday, July 11, 2025

passanger

ಪ್ರಯಾಣಿಕರು ಕಳೆದುಕೊಂಡ ವಸ್ತುಗಳನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಸಿಬ್ಬಂದಿಗಳು

state news ಚೆನ್ನೈ-ಬೆಂಗಳೂರು ಶತಾಬ್ದಿ ಎಕ್ಸ್‌ಪ್ರೆಸ್ನಲ್ಲ್ಇ ಪ್ರಯಾಣಿಸುತಿದ್ದ ಪ್ಯಾಂಟ್ರಿ ಕಾರ್ ಸಿಬ್ಬಂದಿಗೆ ದಿನಾಂಕ ರಂದು ಕೆ ಎಸ್ ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ರೂ. 3,000 ನಗದು ಹೊಂದಿದ್ದ ಪರ್ಸ್, ಲ್ಯಾಪ್‌ಟಾಪ್ ಕಂಪ್ಯೂಟರ್, ಬಟ್ಟೆ ಮತ್ತು ಸಿಹಿತಿಂಡಿಗಳನ್ನು ಇಟ್ಟಿದ್ದ ಒಂದು ಚೀಲ ದೊರೆಯಿತು ಚೆನ್ನಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಶ್ರೀ ಗಿರೀಶ್‌ಕುಮಾರ್ ಸಿ ಅವರು ಈ ಚೀಲವನ್ನು ಅವರು...

ಹಣ ತಗೊಂಡು ಟಿಕೆಟ್ ನೀಡದ ಕಂಡಕ್ಟರ್ ಕಟ್ಟಿದ ದಂಡ

bengalore news ನಾವು ಎಲ್ಲಿಗಾದರೂ ಬಸ್ಸಿನಲ್ಲಿ ಪ್ರಯಣಿಸುವ ವೇಳೆ ಹಣ ಕೊಟ್ಟು ಟಿಕೇಟ್ ಕೊಂಡುಕೊಳ್ಳುವುದು ನಿಯಮ . ಟಿಕೇಟ್ ಇಲ್ಲದ ಪ್ರಯಾಣ ದಂಡಕ್ಕೆ ಅಹ್ವಾನ ಎಂದು ಬಸ್ಸಿನಲ್ಲಿ ಪ್ರಯಾಣಿಕರಿಗೆ ಎಚ್ಚರಿಕೆ ಎಂಬಂತೆ ಅಲ್ಲಲ್ಲಿ ಪ್ರಯಾಣಿಕರಿಗೆ ಗೋಚರವಾಗುವ ಹಾಗೆ ಬರೆದಿರುತ್ತಾರೆ. ಹಾಗಾಗಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರು ಟಿಕೆಟ್ ಪಡೆದುಕೊಳ್ಳುತ್ತಾರೆ ಆದರೆ ಹಣ ಕೊಟ್ಟರು ಅದನ್ನು ಜೇಬಿಗೆ ಇಳಿಸಿಕೊಂಡು...

ಅಂಬಾರಿ ಉತ್ಸವ ರಾಜ್ಯ ಸರ್ಕಾರಿ ಬಸ್ ನ ಮಾರ್ಗಗಳು ಪ್ರಯಾಣಿಕರಿಗೆ ಲಭ್ಯ

special story ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ದಿನಾಂಕ 24/02/2023 ರಿಂದ ನೂತನ ಅಂಬಾರಿ ಉತ್ಸವ ವೋಲ್ವೋ 9600 ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳನ್ನು ನಾಳೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಬಸ್ಸುಗಳು ಹೊರಡುವ ಮಾರ್ಗ, ಹೊರಡುವ ಬಸ್ ನಿಲ್ದಾಣ, ಹೊರಡುವ ಸಮಯ ಈವರೆಗೂ ಮುಂಗಡ ಕಾಯ್ದಿರಿಸಿರುವ...

ಬಸ್ ನಲ್ಲಿ ಪ್ರಯಾಣಿಸುತಿದ್ದ ಮದ್ಯವ್ಯಸನಿ, ಸೀಟಿನ ಮೇಲೆ ಮೂತ್ರ ವಿಸರ್ಜನೆ

district tory ಬಸ್ ನಲ್ಲಿ ಪ್ರಯಾಣಿಸುತಿದ್ದ ಮಧ್ಯವ್ಯಸನಿ ಕೂರುವ ಸೀಟಿನ ಮೇಲೆ ಮುತ್ರ ವಿಸರ್ಜನೆ ವಿಜಯಪುರ - ಮಂಗಳೂರು ನಾನ್ ಎಸಿ ಬಸ್ಸಿನಲ್ಲಿ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ ದೂರಿನ ಕುರಿತು. ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದಿಲ್ಲ ಸ್ಪಷ್ಟಪಡಿಸಲಾಗುತ್ತಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಬಸ್ ನಲ್ಲಿಪ್ರಯಾಣಿಸುತ್ತಿದ್ದವರ ಮೇಲೆ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಸತ್ಯಕ್ಕೇ ದೂರವಾಗಿರುತ್ತದೆ....
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img