Wednesday, February 4, 2026

#passangers PROBLEM

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img