Sunday, March 22, 2026

#passangers PROBLEM

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img