ಶಾಂತಿದೇವಿ ಖ್ಯಾತ ಸಾಮಾಜಿಕ ಕಾರ್ಯಕರ್ತೆಯಾಗಿದ್ದರು.ಜೊತೆಗೆ ಬುಡಕಟ್ಟು ಜನಾಂಗದ ಹುಡುಗಿಯರು, ಮಹಿಳೆಯರ ಅಭಿವೃದ್ಧಿ, ಸುಸ್ಥಿರ ಜೀವನಕ್ಕಾಗಿ ಶ್ರಮಿಸಿದ್ದು ರಾಯಗಡಾ ಜಿಲ್ಲೆಯ ಗುನುಪುರದಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಪ್ರಧಾನಿ ನರೆಂದ್ರ ಮೋದಿಯವರು ಸಂತಾಪವನ್ನು ಸೂಚಿಸಿದ್ದಾರೆ.88 ವರ್ಷ ವಯಸ್ಸಾಗಿದ್ದ ಶಾಂತಿದೇವಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು, ಈಗಾಗಿ ಎಚ್ಚರ ತಪ್ಪಿದ್ದಾರೆ. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲು...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....